Advertisement

ಸಾಲಬಾಧೆ ತಾಳಲಾರದೆ ಹೊಟೇಲ್ ಉದ್ಯಮಿ ಆತ್ಮಹತ್ಯೆ

04:48 PM Mar 31, 2021 | Team Udayavani |

ವಿಜಯಪುರ : ಜಿಲ್ಲೆಯ ಇಂಡಿ‌ ಪಟ್ಟಣದಲ್ಲಿ ಹೊಟೇಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

Advertisement

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೊಟೇಲ್ ಯುವ ಉದ್ಯಮಿಯನ್ನು ಗಣೇಶ ಶೆಟ್ಟಿ (33) ಎಂದು ಗುರುತಿಸಲಾಗಿದೆ.

30 ಲಕ್ಷಕ್ಕೂ ಅಧಿಕ ಹಣವನ್ನು ಸಾಲ ಪಡೆದಿದ್ದು, ಉದ್ಯಮದಲ್ಲಿ ನಷ್ಟವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಈ ಕುರಿತು ಇಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next