Advertisement

ಪಂಜಾಬ್ ಸಿಎಂ ಮನೆ ಮುಂದೆ ಪ್ರತಿಭಟನೆ : ಸುಖ್ಬೀರ್ ಸಿಂಗ್ ಬಾದಲ್ ಬಂಧನ

02:27 PM Jun 15, 2021 | Team Udayavani |

ನವದೆಹಲಿ: ಚಂಡೀಗಡ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮನೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಬಂಧಿಸಲಾಗಿದೆ.

Advertisement

ಕೋವಿಡ್ ಲಸಿಕೆಗಳ ಮಾರಾಟ ಮತ್ತು ಕೋವಿಡ್ -19 ರೋಗಿಗಳ ವೈದ್ಯಕೀಯ ಕಿಟ್‌ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ  ಅಕಾಲಿ ದಳದ ಮುಖ್ಯಸ್ಥರು ಸಿಬಿಐ ತನಿಖೆ ನಡೆಸಿವಂತೆ ಪ್ರತಿಭಟನೆ ಮಾಡಿದ್ದಾರೆ.

ಅಕಾಲಿ ದಳದ ಈ ಪ್ರತಿಭಟನೆಯಲ್ಲಿ ಬಿಎಸ್ಪಿಯ ರಾಜ್ಯ ಅಧ್ಯಕ್ಷ ಜಸ್ಬೀರ್ ಸಿಂಗ್ ಗರ್ಹಿ ಕೂಡ ಭಾಗವವಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next