Advertisement

Sullia ಲಂಚ ಸ್ವೀಕಾರ ಆರೋಪ ಬಂಧಿತ ಅಧಿಕಾರಿಗೆ ಜಾಮೀನು

09:24 PM Aug 30, 2023 | Team Udayavani |

ಸುಳ್ಯ: ಕೆಲವು ದಿನಗಳ ಹಿಂದೆ ಸುಳ್ಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದು, ಬಂಧನಕ್ಕೊಳಗಾಗಿದ್ದ ಅರಂತೋಡು ಗ್ರಾಮ ಆಡಳಿತಾಧಿಕಾರಿಗೆ ಜಾಮೀನು ಮಂಜೂರಾಗಿದೆ.

Advertisement

ಹಕ್ಕು ಖುಲಾಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಂತೋಡು ಗ್ರಾಮದ ಅಡ್ತಲೆ ಹರಿಪ್ರಸಾದ್‌ ಅವರಿಂದ ಅರಂತೋಡು ಗ್ರಾಮ ಆಡಳಿತಾಧಿಕಾರಿ ಮಿಯಾ ಸಾಬ್‌ ಮುಲ್ಲಾ ಹಣದ ಬೇಡಿಕೆ ಇರಿಸಿ, ಅದನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಇದೀಗ ಆರೋಪಿಗೆ ಜಾಮೀನು ದೊರೆತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next