Advertisement

Sullia: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

10:56 PM Feb 14, 2024 | Team Udayavani |

ಸುಳ್ಯ: ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಫೆ. 13ರಂದು ನಡೆದಿದೆ.

Advertisement

ಕೊಡಿಯಾಲ ಗ್ರಾಮದ ಕಲ್ಪಡ ಪುಳಿತ್ತಡಿ ಬಾಲಕೃಷ್ಣ (55) ಆತ್ಮಹತ್ಯೆ ಮಾಡಿಕೊಂಡವರು. ಅವರು 15 ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕೂಲಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದರು. ಆರ್ಥಿಕವಾಗಿಯೂ ತೊಂದರೆಗೊಳಗಾಗಿದ್ದ ಅವರು ಫೆ. 13ರಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next