Advertisement

ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯ ರಶ್ಮಿ: Watch

12:59 PM Jan 15, 2019 | Sharanya Alva |

ಬೆಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ಮಕರ ಸಂಕ್ರಮಣ ದಿನವಾದ ಮಂಗಳವಾರ ಸಂಜೆ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯ ರಶ್ಮಿ ಸ್ಪರ್ಶಿಸಿದೆ.

Advertisement

ನಗರದ ಗುಟ್ಟಳ್ಳಿಯ ಗವಿ ಗಂಗಾಧರೇಶ್ವರ ದೇವಾಲಯದಲ್ಲಿನ ಬೆಳಕಿನ ವಿಸ್ಮಯಕಾರಿ ಚಮತ್ಕಾರವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.  

ಮಕರ ಸಂಕ್ರಾಂತಿಯಂದು ಸೂರ್ಯಾಸ್ತದ ವೇಳೆ ಸೂರ್ಯನ ಕಿರಣಗಳು ದೇವಸ್ಥಾನದ ಕಿಟಿಕಿ ಮೂಲಕ ಹಾದು. ನಂದಿಯ ಕೋಡುಗಳ ಮಧ್ಯಭಾಗದಿಂದ ಶಿವನ ಪಾದವನ್ನು ನೇರವಾಗಿ ಸ್ಪರ್ಶಿಸುತ್ತದೆ.

*ವಿಡಿಯೋ: ಫಕ್ರುದ್ದೀನ್

Advertisement

Udayavani is now on Telegram. Click here to join our channel and stay updated with the latest news.

Next