Advertisement

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

08:22 AM Sep 05, 2021 | Team Udayavani |

ಮೇಷ: ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರ ದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.

Advertisement

ವೃಷಭ: ಜವಾಬ್ದಾರಿಯುತಕಾರ್ಯವೈಖರಿಯಿಂದಸ್ಥಾನ ಗೌರವಾದಿಸುಖಪ್ರಶಂಸೆ.ಆರೋಗ್ಯವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂದೈಹಿಕ ಶ್ರಮಅಧಿಕ ವೆನಿಸೀತು.ಮಾತಿನಲ್ಲಿಸಹನೆಹಾಗೂಎಚ್ಚರವಿರಲಿ.ಮತ್ತೂಬ್ಬರ ವ್ಯವಹಾರದಲ್ಲಿ ದಾಕ್ಷಿಣ್ಯಕ್ಕೆ ಸಿಕ್ಕಿ ತೊಂದರೆಗೊಳಗಾಗದಿರಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.ವಿದ್ಯಾರ್ಥಿಗಳಿಗೆಅಧ್ಯಯನಶೀಲರಿಗೆಹೆಚ್ಚಿನಅವಕಾಶ ತೋರೀತು.ಗುರುಹಿರಿಯರಆರೋಗ್ಯದಬಗ್ಗೆಗಮನವಿರಲಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕé‌Ò ಮಾಡದಿರಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದವ ರಿಂದಲೂದೃಢನಿರ್ಧಾರದಿಂದಕಾರ್ಯಸಫ‌ಲತೆ.ಅನ್ಯರಿಗೆಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ.

Advertisement

ಕನ್ಯಾ: ಆರೋಗ್ಯ ವೃದ್ಧಿ.ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದಬಗ್ಗೆ ಗಮನಹರಿಸಿ. ನಿರೀಕ್ಷಿತ ಸ್ಥಾನಪ್ರಾಪ್ತಿ.

ತುಲಾ: ಸುಖಸಂತೋಷದಿಂದಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ . ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆ ಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ‌ ‌ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯಮಧ್ಯಮ. ಸಣ್ಣ ಪ್ರಯಾಣಸಂಭವ. ಮನೆಯಲ್ಲಿ ದೇವತಾಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿದಾಕ್ಷಿಣ್ಯದನಡೆಯಿಂದ ತೊಂದರೆಆಗುವ ಸಾಧ್ಯತೆ. ಸಾಂಸಾರಿಕ ಸುಖತೃಪ್ತಿದಾಯಕ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದಕೆಲಸಕಾರ್ಯಗಳು ಜನ ಮನ್ನಣೆ  ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿನ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ.ದೀìರ್ಘ‌ಪ್ರಯಾಣಯೋಗ.

ಕುಂಭ: ಉತ್ತಮಕಾರ್ಯ ಚಟುವಟಿಕೆಗಳಿಂದಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದಯಶಸ್ಸು. ದಾಂಪತ್ಯ ಸುಖತೃಪ್ತಿದಾಯಕ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ.ತಾಳ್ಮೆಸಹನೆಯಿಂದಕಾರ್ಯಪ್ರವೃತ್ತರಾಗಿ.ಗುರುಹಿರಿಯರ ಆರೋಗ್ಯ ಸುಧಾರಣೆ.ವಿದ್ಯಾರ್ಥಿಗಳಿಗೆಅನಿರೀಕ್ಷಿತ ಸ್ಥಾನಸುಖ.

Advertisement

Udayavani is now on Telegram. Click here to join our channel and stay updated with the latest news.

Next