Advertisement

ಯಾದಗಿರಿಯಲ್ಲಿ ರಸ್ತೆಗಿಳಿಯದ ಜನ

06:25 AM May 25, 2020 | Suhan S |

ಯಾದಗಿರಿ: ರಾಜ್ಯ ಸರ್ಕಾರ ರವಿವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಜನತಾ ಕರ್ಫ್ಯೂ ಇದ್ದರೂ ಜೀವನಾವಶ್ಯಕ ಕಿರಾಣಿ, ತರಕಾರಿ, ಹಾಲು, ಔಷಧ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿತ್ತು.  ಉಳಿದಂತೆ ಇತರೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಬೆಳಗ್ಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಿದ್ದರು.

Advertisement

ಪರಿಣಾಮ ನಗರದ ಪ್ರಮುಖ ವೃತ್ತಗಳಾದ ಸುಭಾಶ್ಚಂದ್ರ ಭೋಸ್‌ ವೃತ್ತ, ಶಾಸ್ತ್ರೀ ವೃತ್ತ, ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಜನ, ವಾಹನ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next