Advertisement
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.
Related Articles
Advertisement
ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.