Advertisement

Udupi ನೇಣು ಬಿಗಿದುಕೊಂಡು ಸಪ್ಲಾಯರ್‌ ಆತ್ಮಹತ್ಯೆ

09:36 PM Apr 08, 2024 | Team Udayavani |

ಉಡುಪಿ: ನೇಣು ಬಿಗಿದು ಹೊಟೇಲ್‌ ಸಪ್ಲಾಯರ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಮರಾಳಿಕೋಳಿಬೆಟ್ಟು ನಿವಾಸಿ ಸಂತೋಷ್‌ (52) ಆತ್ಮಹತ್ಯೆ ಮಾಡಿಕೊಂಡವರು.

ಬಲಾಯಿಪಾದೆಯಲ್ಲಿರುವ ಹೊಟೇಲ್‌ವೊಂದರಲ್ಲಿ ಸಪ್ಲಾಯರ್‌ ಆಗಿ ಕೆಲಸ ಮಾಡಿಕೊಂಡಿದ್ದ ಅವರು ಎ. 7ರಂದು ಹೊಟೇಲ್‌ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಅದಾಗಲೇ ಸಾವನ್ನಪ್ಪಿದ್ದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next