Advertisement

ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಾರ್ಹ: ಮುತಾಲಿಕ್‌

06:10 AM Sep 28, 2018 | |

ಬೆಂಗಳೂರು : ಸುಪ್ರೀಂಕೋರ್ಟ್‌ ಗುರುವಾರ ನೀಡಿರುವ ತೀರ್ಪು ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ಮಂದಿರ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

Advertisement

1994ರಲ್ಲಿ ಅಲಹಾಬಾದ್‌ ನ್ಯಾಯಾಲಯ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು ಎನ್ನುವುದಕ್ಕೆ ನೂರಾರು ದಾಖಲೆ ಅಲಹಾಬಾದ್‌ ಉತ್ಛನ್ಯಾಯಾಲಯ ಹಾಗೂ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದೆ. ಹೀಗಾಗಿ ಅಕ್ಟೋಬರ್‌ 29ರಿಂದ ಮೂಲ ಪ್ರಕರಣದ ವಾದ ವಿವಾದದಲ್ಲಿ ಹಿಂದುಗಳ ಪರವಾಗಿಯೇ ತೀರ್ಪು ಬರುತ್ತದೆ ಎಂಬ ವಿಶ್ವಾಸ ಇದೆ. ಒಟ್ಟಿನಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ನಿಶ್ಚಿತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next