Advertisement

ಜಲ್ಲಿಕಟ್ಟು ಅರ್ಜಿ ಸಂವಿಧಾನ ಪೀಠಕ್ಕೆ ವರ್ಗ

10:50 AM Feb 03, 2018 | Team Udayavani |

ಹೊಸದಿಲ್ಲಿ: ಜಲ್ಲಿಕಟ್ಟುಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಜಲ್ಲಿಕಟ್ಟು ಮತ್ತು ಎತ್ತಿನಗಾಡಿ ಓಟಕ್ಕೆ ಸಂಬಂಧಿಸಿ ತಮಿಳುನಾಡು, ಮಹಾರಾಷ್ಟ್ರ ಸರಕಾರಗಳು ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಬಗ್ಗೆ ವಿಸ್ತೃತ ಪೀಠವೇ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಜೆಐ ದೀಪಕ್‌ ಮಿಶ್ರಾ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next