Advertisement

ಜೋಶಿಮಠ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

12:10 AM Jan 17, 2023 | Team Udayavani |

ಶಿಮ್ಲಾ: ಜೋಶಿಮಠ ಭೂಕುಸಿತ ಹಾಗೂ ಮನೆಗಳಲ್ಲಿ ಬಿರುಕು ಮೂಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

Advertisement

ಜತೆಗೆ ಉತ್ತರಾಖಂಡ ಹೈಕೋರ್ಟ್‌ ವಿಚಾರಣೆ ಮುಂದುವರಿಸಲಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಸೋಮವಾರ ನಿರ್ದೇಶಿಸಿದೆ.

ಈ ಬಗ್ಗೆ ಅರ್ಜಿದಾರ ಸ್ವಾಮಿ ಅವಿಮುಕ್ತೇಶ್ವ ರಾನಂದ ಸರಸ್ವತಿ ಪರ ವಕೀಲರಿಗೆ ಸೂಚನೆ ನೀಡಿ, “ಹೈಕೋರ್ಟ್‌ನಲ್ಲಿ ಹೊಸತಾಗಿ ಪಿಐಎಲ್‌ ಸಲ್ಲಿಸಿ.

ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆಯನ್ನು ಮುಂದಿಟ್ಟು ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಗಳು ನಡೆಯುವುದು ಅಗತ್ಯವಿಲ್ಲ’ ಎಂದು ಹೇಳಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next