Advertisement

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

12:12 AM May 28, 2024 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಸಮಯ ದಲ್ಲಿ ಬಿಜೆಪಿಯ ಜಾಹೀರಾತನ್ನು ನಿರ್ಬಂಧಿಸಿ ಕಲ್ಕತ್ತಾ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಈ ಬಗ್ಗೆ ಬಿಜೆಪಿಯ ಅರ್ಜಿಯನ್ನು ವಿಚಾರಣೆ ನಡೆಸಲು ನಿರಾಕರಿಸಿದೆ.

Advertisement

ಪ್ರತಿಸ್ಪರ್ಧಿ ಪಕ್ಷವೆಂದರೆ ವೈರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತು. ಚುನಾವಣೆ ಸಮಯದಲ್ಲಿ ಬಿಜೆಪಿ ನೀಡುತ್ತಿರುವ ಜಾಹೀರಾತು ಗಳು ನೀತಿ ಸಂಹಿತೆಯನ್ನು ಉಲ್ಲಂ ಸಿದ ರೀತಿ ಇದ್ದವು ಎಂಬ ಕಾರಣಕ್ಕೆ ಜಾಹೀರಾತು ಪ್ರಕಟನೆಗೆ ಕಲ್ಕತ್ತಾ ಹೈಕೋರ್ಟ್‌ ನಿರ್ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next