Advertisement

ಅನರ್ಹ ಶಾಸಕರ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ

09:42 AM Oct 26, 2019 | Team Udayavani |

ನವದೆಹಲಿ: ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಶಾಸಕರು ಸಲ್ಲಿಸಿದ್ದ ಅರ್ಜಿಯ ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಶುಕ್ರವಾರ ತೀರ್ಪನ್ನು ಕಾಯ್ದಿರಿಸಿದೆ.

Advertisement

ಕಳೆದ ಎರಡು ದಿನಗಳಿಂದ ನಿರಂತರ ವಾದ, ಪ್ರತಿವಾದ ಆಲಿಸಿದ್ದು, ಇಂದು ಎರಡೂ ಕಡೆಯ ವಾದ ಮುಕ್ತಾಯಗೊಂಡ ನಂತರ ಸುಪ್ರೀಂಕೋರ್ಟ್ ಶಾಸಕರ ಅನರ್ಹತೆ ಪ್ರಕರಣದ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿದೆ. ದೀಪಾವಳಿ ಬಳಿಕ ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

 

Advertisement

Udayavani is now on Telegram. Click here to join our channel and stay updated with the latest news.

Next