Advertisement

Surathkal ಮಲ್ಲಮಾರ್‌ ಬೀಚ್‌ ಓರ್ವ ಸಮುದ್ರ ಪಾಲು, ಇಬ್ಬರ ರಕ್ಷಣೆ

11:20 PM Sep 17, 2023 | Team Udayavani |

ಸುರತ್ಕಲ್‌: ಮಲ್ಲಮಾರ್‌ ಸಮುದ್ರ ವಿಹಾರಕ್ಕೆ ಬಂದ ಮೂವರ ಪೈಕಿ ಒರ್ವ ಸಮುದ್ರಪಾಲಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ ಸಂಜೆ ನಡೆದಿದೆ.

Advertisement

ಸಮುದ್ರ ಪಾಲಾದ ವ್ಯಕ್ತಿ ಬಾಗಲಕೋಟೆ ನಿವಾಸಿ ಮಾಂತೇಶ್‌(29) ಎಂದು ಗುರುತಿಸಲಾಗಿದ್ದು ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಕೆಲಸಕ್ಕೆ ಹೋಗದೆ ವಿಹಾರಕ್ಕಾಗಿ ಬಂದಿದ್ದಾಗ ಈ ಘಟನೆ ನಡೆದಿದೆ.

ಸ್ನೇಹಿತ ಮಹಾಂತೇಶ್‌ ವಿಜಯಪುರ ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ.

ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next