Advertisement

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

11:20 AM Sep 16, 2024 | Team Udayavani |

ಸುರತ್ಕಲ್ : ಮಸೀದಿಯೊಂದಕ್ಕೆ ಕಲ್ಲು ಬಿಸಾಡಿರುವ ಘಟನೆ ಕೃಷ್ಣಾಪುರ ಕಾಟಿಪಳ್ಳ ಮೂರನೆಯ ಬ್ಲಾಕ್ ಬಳಿ ರವಿವಾರ(ಸೆ.15) ತಡರಾತ್ರಿ ನಡೆದಿದೆ.

Advertisement

ಕೃಷ್ಣಾಪುರ ಕಾಟಿಪಳ್ಳ ಮೂರನೆಯ ಬ್ಲಾಕ್ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು ಬಿಸಾಡಿ ಸ್ಥಳದಿಂದ ಪರಾರಿಯಾಗಿರುವುದಾಗಿ ಹೇಳಲಾಗಿದೆ.

ಪಣಂಬೂರು ಎಸಿಪಿ ಮನೋಜ್ ಕುಮಾರ್ ಹಾಗೂ ಸುರತ್ಕಲ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Advertisement

Udayavani is now on Telegram. Click here to join our channel and stay updated with the latest news.

Next