Advertisement

Surathkal: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

12:09 PM Sep 04, 2023 | Team Udayavani |

ಸುರತ್ಕಲ್: ಕಳವಾರಿನಲ್ಲಿ ಇತ್ತಂಡಗಳ ನಡುವೆ ಜಗಳ ನಡೆದು ಯುವಕನೊಬ್ಬನಿಗೆ ಚೂರಿ ಇರಿದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

Advertisement

ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23), ಯಾಜ್ಞೆಶ್ (22) ಬಂಧಿತ ಆರೋಪಿಗಳು.

ಘಟನೆಯ ವಿವರ: ಸೆ.3ರ ಭಾನುವಾರ ಸುರತ್ಕಲ್‌ ನ ಕಳವಾರಿನಲ್ಲಿ ರಾತ್ರಿ ಶಾಂತಿಗುಡ್ಡೆ ನಿವಾಸಿ ಸಫ್ಘಾನ್ ಎಂಬಾತನಿಗೆ ಚೂರಿ ಇರಿದ ಘಟನೆ ನಡೆದಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next