Advertisement
ಕೇಬಲ್ ಕೆಲಸದಲ್ಲೂ ಭರತ್ ತೊಡಗಿಸಿಕೊಂಡಿದ್ದು ರಾತ್ರಿ ಮನೆಗೆ ತೆರಳುವ ಸಂದರ್ಭ ಪೊದೆಯಿಂದ ಹೊರಬಂದ ನಾಲ್ಕು ಮಂದಿ ಹಲ್ಲೆಗೆ ಯತ್ನಿಸಿದ್ದಾರೆ.
ಪಾರಾಗಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದರು. ದೀಪಕ್ ರಾವ್ ಹತ್ಯೆಯ ಬಳಿಕ ಭರತ್ ಮುಂಜಾಗರೂಕತೆಯಿಂದ ಹೋಗುತ್ತಿದ್ದರು. ಸುರತ್ಕಲ್ ಠಾಣೆಯಲ್ಲಿ ಭರತ್ ಅವರು ಈ ಬಗ್ಗೆ ದೂರು ನೀಡಿದ್ದಾರೆ.