Advertisement

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ: ಆರೋಪಿಗಳು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ

05:01 PM Oct 28, 2020 | sudhir |

ಬಂಟ್ವಾಳ : ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ನಡೆದ ಸುರೇಂದ್ರ ಬಂಟ್ವಾಳ್‌ ಹತ್ಯೆಯ ಪೊಲೀಸ್‌ ತನಿಖೆ ಮುಂದುವರಿದಿದ್ದು, ಬಂಧಿತ ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿಯ ಮೇರೆಗೆ 5 ದಿನಗಳ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅ. 26ರಂದು ಪೊಲೀಸರು ಆರೋಪಿಗಳಾದ ಸತೀಶ್‌ ಕುಲಾಲ್‌ ಹಾಗೂ ಗಿರೀಶ್‌ನನ್ನು ಬಂಧಿಸಿದ್ದರು. ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next