Advertisement

ಜ.1ರಿಂದ ಶಾಲೆ-ಕಾಲೇಜು, ವಿದ್ಯಾಗಮ ಆರಂಭ: ಸಚಿವರು, ಶಾಸಕರಿಗೆ ಪತ್ರ ಬರೆದ ಸುರೇಶ್ ಕುಮಾರ್

02:16 PM Dec 28, 2020 | keerthan |

ಬೆಂಗಳೂರು: ಮುಂದಿನ ಶುಕ್ರವಾರದಿಂದ ರಾಜ್ಯದಲ್ಲಿ ಶಾಲೆ- ಕಾಲೇಜು ಮತ್ತು ವಿದ್ಯಾಗಮ ತರಗತಿಗಳು ಆರಂಭವಾಗುವ ಹಿನ್ನೆಲೆಯಲ್ಲಿ ಸಲಹೆಗಳನ್ನು ಕೋರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಚಿವರು ಮತ್ತು ಶಾಸಕರಿಗೆ ಪತ್ರ ಬರೆದಿದ್ದಾರೆ.

Advertisement

ತಾಂತ್ರಿಕ ಸಲಹಾ ಸಮಿತಿಯ ಸೂಚನೆಯೊಂದಿಗೆ ಶಾಲೆ ಆರಂಭಿಸುತ್ತಿದ್ದೇವೆ. ಕೋವಿಡ್ ಕಾಲದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಸಹಕಾರ ನೀಡಿದ್ದೀರಿ. ಇದೀಗ ಶಾಲೆ ಆರಂಭಿಸಲು ನಿಮ್ಮ ಸಹಕಾರ ಅಗತ್ಯ ಎಂದು ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:ಶಾಲೆ ಆರಂಭದ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

Advertisement

Udayavani is now on Telegram. Click here to join our channel and stay updated with the latest news.

Next