Advertisement

ವಿಮಾನಯಾನ ಇಲಾಖೆ ಹೊಣೆ ಪ್ರಭು ಹೆಗಲಿಗೆ

06:05 AM Mar 11, 2018 | Team Udayavani |

ಹೊಸದಿಲ್ಲಿ: ಟಿಡಿಪಿ ಸಂಸದ ಅಶೋಕ್‌ ಗಜಪತಿ ರಾಜು ರಾಜೀನಾಮೆಯಿಂದ ತೆರವಾಗಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಹೊಣೆಯನ್ನು ಇದೀಗ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಅವರಿಗೆ ನೀಡಲಾಗಿದೆ. ಪ್ರಧಾನಿ ಮೋದಿ ಅವರ ಸಲಹೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next