Advertisement
ಸುಷ್ಮಾ ಸ್ವರಾಜ್ ಅವರು ಉತ್ತಮ ವಾಗ್ಮಿ ಹಾಗೂ ಅಸಾಧಾರಣ ನಾಯಕತ್ವ ಗುಣ ಹೊಂದಿದ್ದರು. ವಿದೇಶಾಂಗ ಸಚಿವೆಯಾಗಿ ಅದ್ವಿತೀಯ ಸೇವೆ ಸಲ್ಲಿಸಿದ್ದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನಂತರ ಈ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದರು. ಸಂಕಷ್ಟದಲ್ಲಿರುವ ಜನರ ನೆರವಿಗೆ ಸ್ವಯಂ ಪ್ರೇರಣೆಯಿಂದ ಧಾವಿಸುತ್ತಿದ್ದ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದರು. ಸುಷ್ಮಾ ಸ್ವರಾಜ್ ಅವರಿಗೆ ಕರ್ನಾಟಕದೊಂದಿಗೆ ಅವಿನಾಭಾವ ಸಂಬಂಧವಿತ್ತು.
Advertisement
ಸುಷ್ಮಾ ಸ್ವರಾಜ್ ಅಂತಿಮ ದರ್ಶನ ಪಡೆದ ಸಿಎಂ
11:39 PM Aug 07, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.