Advertisement

ಶಂಕಿತ ಡೆಂಗ್ಯೂ ಜ್ವರ : ಬಂಟ್ವಾಳದ ಯುವ ಉದ್ಯಮಿ ಸಾವು

09:38 AM Sep 14, 2019 | sudhir |

ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತಾಲೂಕಿನ ಕೆದಿಲ ಸತ್ತಿಕಲ್ಲು ನಿವಾಸಿ, ಯುವ ಉದ್ಯಮಿ ಪ್ರಶಾಂತ ಸರಳಾಯ(40) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ಇವರು ಮೃತಪಟ್ಟಿರುವುದಕ್ಕೆ ಕಾರಣ ತಿಳಿದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next