Advertisement

ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿದ ಸುತ್ತೂರು ಶ್ರೀ

06:13 AM Jan 14, 2019 | Team Udayavani |

ತುಮಕೂರು: ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳನ್ನು ಸುತ್ತೂರು ಮಠದ ಶ್ರೀಗಳು ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.

Advertisement

ಭೇಟಿಯ ನಂತರ ಮಾತನಾಡಿದ ಸುತ್ತೂರು  ಶ್ರೀಗಳು, ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಮಠದಲ್ಲಿ ಸೋಂಕು ಆಗುವ ಸಂಭವ ಇರುವುದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಠಕ್ಕೆ ಯಾವಾಗ ಶಿಫ್ಟ್ ಮಾಡುವುದೆಂದು ವೈದ್ಯರು ತೀರ್ಮಾನ ಮಾಡುತ್ತಾರೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next