Advertisement

ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಜಾಮೀನು ಅರ್ಜಿ ವಜಾ

10:09 AM Mar 04, 2020 | Team Udayavani |

ನವದೆಹಲಿ: ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ನ್ಯಾ.ಅಶೋಕ್‌ ಭೂಷಣ್‌ ಮತ್ತು ನ್ಯಾ.ನವೀನ್‌ ಸಿನ್ಹಾರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಅಲಹಾಬಾದ್‌ ಹೈಕೋರ್ಟ್‌ ಫೆ.3ರಂದು ಚಿನ್ಮಯಾನಂದಗೆ ಜಾಮೀನು ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next