Advertisement

ಹಿರೇಕೆರೂರು ವಿಧಾನಸಭೆ ಕ್ಷೇತ್ರ : ಕಂಬಿಣಕಂಥಿ ಮಠದ ಸ್ವಾಮೀಜಿ ಜೆಡಿಎಸ್‌ನಿಂದ ಕಣಕ್ಕೆ

09:30 AM Nov 19, 2019 | Team Udayavani |

ಹಾವೇರಿ: ಜಿಲ್ಲೆಯ ಉಪಸಮರದ ಹೈವೊಲ್ಟೇಜ್ ಕ್ಷೇತ್ರ ಎನಿಸಿದ ಹಿರೇಕೆರೂರು ವಿಧಾನಸಭೆ ಕ್ಷೇತ್ರದಲ್ಲಿ ಕ್ಷಣಕ್ಷಣಕ್ಕೂ ವಿಚಿತ್ರ ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು ರಟ್ಟಿಹಳ್ಳಿಯ ಕಂಬಿಣಕಂಥಿ ಮಠದ ಸ್ವಾಮೀಜಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದಾರೆ.

Advertisement

ಅನರ್ಹ ಶಾಸಕ ಬಿ.ಸಿ. ಪಾಟೀಲರನ್ನು ಶತಾಯಗತಯ ಸೋಲಿಸಲೇ ಬೇಕು ಎಂಬ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಚುನಾವಣಾ ಚದುರಂಗದಾಟದಲ್ಲಿ ಸ್ವಾಮೀಜಿಯ ದಾಳ ಉರುಳಿಸಿದ್ದಾರೆ.

ಕುಮಾರಸ್ವಾಮಿಯವರು ಸ್ವತಃ ದೂರವಾಣಿ ಕರೆ ಮಾಡಿ ಸ್ವಾಮೀಜಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬಂದಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next