Advertisement

Swati maliwal; ಬಿಭವ್‌ಗೆ ಜಾಮೀನು ಬೆನ್ನಲ್ಲೇ ವಸ್ತ್ರಾಪಹರಣ ಚಿತ್ರ ಹಂಚಿಕೊಂಡ ಸ್ವಾತಿ

10:05 PM Sep 03, 2024 | Team Udayavani |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ ಬೆನ್ನಲ್ಲೇ ಬಿಭವ್‌ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದ ಆಪ್‌ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್‌ ಟ್ವೀಟರ್‌ನಲ್ಲಿ ದ್ರೌಪದಿ ವಸ್ತ್ರಾಪಹರಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

Advertisement

ಇನ್ನೊಂದೆಡೆ, ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಮಂಗಳವಾರ ಬಿಭವ್‌ ಬಿಡುಗಡೆಗೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next