Advertisement

ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್, ಶಿರಸ್ತೇದಾರ್ ಎಸಿಬಿ ಬಲೆಗೆ

05:45 PM Jul 20, 2020 | keerthan |

ಗಂಗಾವತಿ: ಭೂಮಿ ಖಾತಾ ಕೆಲಸಕ್ಕೆ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಹಾಗೂ ಶಿರಸ್ತೇದಾರ ಮೇಲೆ ಎಸಿಬಿ ದಾಳಿ ನಡೆದಿದ್ದು, ಲಂಚದ ಹಣದ ಸಮೇತ ಇಬ್ಬರನ್ನು ಎಸಿಬಿ‌ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ವಡ್ಡರಹಟ್ಟಿ ಗ್ರಾಮದ ಸುಂದರಾಜ್ ಎಂಬ ವ್ಯಕ್ತಿಯ ತಂದೆ ಹೆಸರನ್ನು ಖಾತಾ ಮಾಡಲು 6000 ರೂ.ಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ ಹಾಗೂ ಶಿರಸ್ತೇದಾರ ಶರಣಪ್ಪ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ಉದಯವಾಣಿಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next