Advertisement

ತಲಾಕಾವೇರಿ ದೇವಾಲಯದ ಮೂಲ ಅರ್ಚಕ ಗೋಪಾಲಕೃಷ್ಣ ಆಚಾರ್ಯ ನಿಧನ

01:31 AM Jan 19, 2023 | Team Udayavani |

ಕೆಯ್ಯೂರು: ಸುಳ್ಯ ತಾಲೂಕು ಮಂಡೇಕೋಲು ಗ್ರಾಮದ ಪೆರಜ ನಿವಾಸಿ ಗೋಪಾಲಕೃಷ್ಣ ಆಚಾರ್ಯ (82)ಅಸೌಖ್ಯದಿಂದ ಜ17 ರಂದು ನಿಧನರಾದರು.

Advertisement

ಮೃತರು 1995 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಡೆಪ್ಯುಟಿ ತಹಶೀಲ್ದಾರಾಗಿ ನಿವೃತ್ತಿ ಹೊಂದಿದರು , ಇವರು ವಂಶ ಪಾರಂಪರ್ಯವಾಗಿ ತಲಾಕಾವೇರಿ ದೇವಾಲಯದಲ್ಲಿ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ, ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿ, ಕೊಡುಗೈದಾನಿಯಾಗಿದ್ದರು.

ಮೃತರು ಪತ್ನಿ ಪದ್ಮಾವತಿ, ಪುತ್ರ ಪುತ್ತೂರು ಶಾಖೆಯ ಟಾಟ ಅರವಿಂದ ಮೋಟರ್ಸ್‌ ಕಂಪೆನಿಯ ಸರ್ವಿಸ್‌ ಮೆನೇಜರ್‌ ಕೃಷ್ಣ ಪ್ರಸಾದ್‌ ಆಚಾರ್ಯ, ವಿಟ್ಲ ಗ್ರಾಮೀಣ ಬ್ಯಾಂಕ್‌ ಪುತ್ತೂರು ಶಾಖೆಯ ವ್ಯವಸ್ಥಾಪಾಕಿ ಸವಿತಾ ನಾಗರಾಜ್, ಸಹಿತ ನಾಲ್ವರು ಪುತ್ರಿಯನ್ನು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಅಗಮಿಸಿ ಸಂತಾಪ ಸೂಚಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next