Advertisement

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಚೇತರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಹಾರೈಕೆ

07:51 PM Jul 15, 2022 | Team Udayavani |

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದರು.

Advertisement

ಚೆನ್ನೈಯಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಸ್ಟಾಲಿನ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. “ಸ್ಟಾಲಿನ್‌ ಅವರು ಕೋವಿಡ್‌ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ.

ಮತ್ತೆ ತಮ್ಮ ಕಚೇರಿಗೆ ಬಂದು ಎಂದಿನಂತೆ ತಮಿಳುನಾಡು ರಾಜ್ಯದ ಜನರ ಸೇವೆ ಮಾಡುವಂತೆ ಆಗಲಿ’ ಎಂದು ಬೊಮ್ಮಾಯಿ ಟ್ವೀಟ್‌ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ : ಸಿದ್ದರಾಮಯ್ಯ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next