Advertisement

road mishap ಟ್ಯಾಂಕರ್‌ ಢಿಕ್ಕಿ:ಕಾರು ಜಖಂ

12:04 AM Feb 05, 2024 | Team Udayavani |

ಅರಂತೋಡು: ಕಾರು ಮತ್ತು ಟ್ಯಾಂಕರ್‌ಮಧ್ಯೆ ಅಪಘಾತ ಸಂಭವಿಸಿ ಕಾರು ನುಚ್ಚು ನೂರಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡು ಮೂಲದ ಐವರು ಪವಾಡ ಸದೃಶ ಪಾರಾದ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸಂಭವಿಸಿದೆ.

Advertisement

ಮಡಿಕೇರಿಯಿಂದ ಬರುತ್ತಿದ್ದ ಕಾರು ಮತ್ತಿ ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್‌ಮಧ್ಯೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದೆ.

ಕಾರು ಸಂಪೂರ್ಣ ಜಖಂಗೊಂಡಿದ್ದು ಎಂಜಿನ್‌ ಬೇರ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ.

 

Advertisement

Udayavani is now on Telegram. Click here to join our channel and stay updated with the latest news.

Next