Advertisement
ಸೋಮವಾರ ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆದ ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್ ಅವರ ಸಮ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಡಿ. ಮಂಜುನಾಥಯ್ಯ, ನಗರಸಭೆ ಸದಸ್ಯರಾದ ದಿನಕರ ಶೆಟ್ಟಿ ಹೆರ್ಗ, ರಮೇಶ್ ಕಾಂಚನ್, ಯುವರಾಜ್ ಪಿ., ಶಾಂತಾರಾಮ್ ಸಾಲ್ವಂಕಾರ್, ನಾರಾಯಣ ಕುಂದರ್, ಮಂಗಳೂರು ವಿ.ವಿ. ಸೆನೆಟ್ ಸದಸ್ಯ ಅಮೃತ್ ಶೆಣೈ, ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಲೋಕೇಶ್, ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ. ಪ್ರಕಾಶ್ ಶೆಣೈ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ನಾಯ್ಕ ಉಪಸ್ಥಿತರಿದ್ದರು.
Related Articles
ಸತೀಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವನಿತಾ ಅವರು ವಂದಿಸಿದರು.
Advertisement
ಉಡುಪಿ: ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್ ಅವರನ್ನು ಸಮ್ಮಾನಿಸಲಾಯಿತು.