Advertisement
ಯಾವುದೇ ಒಂದು ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸುವಲ್ಲಿ ವೈಜ್ಞಾನಿಕವಾಗಿ ಚಿಂತನೆ ನಡೆಸಬೇಕಾಗುತ್ತದೆ. ವಿಜ್ಞಾನ ವಿಷಯಗಳ ವಿಚಾರಧಾರೆ ಎತ್ತರಕ್ಕೆ ಕೊಂಡೊಯ್ಯುವಂತೆ ಮಾಡುತ್ತದೆ. ಚಿಕ್ಕಂದಿನಲ್ಲಿ ಮಕ್ಕಳಿಗೆ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಅವರಿಗೆ ಉನ್ನತ ಶಿಕ್ಷಣಕ್ಕೆ ಹೋಗಲು ಪ್ರೇರಣೆಯಾಗುತ್ತದೆ ಎಂದರು. ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಿದಂತೆಲ್ಲ ದೇಶದ ಅಭಿವೃದ್ಧಿ ತಾನೆ ಮುಂದೆ ಸಾಗುತ್ತದೆ.ಆದ್ದರಿಂದ ಮಕ್ಕಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಬೇಕೆಂದು ಹೇಳಿದರು.
Advertisement
ವಿಜ್ಞಾನಿಗಳ ಸೃಷ್ಟಿಸುವ ಹೊಣೆ ಶಿಕ್ಷಕರದ್ದು
07:06 AM Jan 19, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.