Advertisement

ಶಿಕ್ಷಕರ ಜಿಲ್ಲಾಮಟ್ಟದ ಪುನಶ್ಚೇತನ ಕಾರ್ಯಾಗಾರ

08:16 PM Apr 19, 2019 | Sriram |

ಬೈಂದೂರು: ಖಂಬದಕೋಣೆ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಸರ್ವ ಶಿಕ್ಷಣ ಅಭಿಯಾನ ಉಡುಪಿ ಜಿಲ್ಲೆ,ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಆಟಿಸಂ ಮಾಸಾಚರಣೆ ಮತ್ತು ವಿಶೇಷ ಬಿ.ಎಡ್‌.ಪದವೀಧರ ಶಿಕ್ಷಕರ ಜಿಲ್ಲಾಮಟ್ಟದ ಪುನಶ್ಚೇತನ ಕಾರ್ಯಾಗಾರ ನಡೆಯಿತು.

Advertisement

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್‌ ರವೂಪ್‌,ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್‌,ವಾಗೊ¾àತಿ ವಿಶೇಷ ಶಾಲೆ ಮೂಡುಬಗೆ ಮುಖ್ಯ ಶಿಕ್ಷಕ ರವೀಂದ್ರ ಎಚ್‌,ರಾಘವೇಂದ್ರ ದೇವಾಡಿಗ, ಸೀತಾರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಗಂಗೆ ಶ್ಯಾನುಬೋಗ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಿನಿ ಸ್ವಾಗತಿಸಿದರು. ಗಣಪತಿ ಹೋಬಳಿದಾರ್‌ ಕಾರ್ಯಕ್ರಮ ನಿರ್ವಹಿಸಿದರು.ಮಹೇಶ್ಚಂದ್ರ ವಂದಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next