Advertisement
ಸೇನಾ ವಾಹನ ಸಂಚಾರ ರದ್ದು: ದಾಳಿ ಹಿನ್ನೆಲೆಯಲ್ಲಿ ಶುಕ್ರವಾರದ ಮಟ್ಟಿಗೆ ಕಾಶ್ಮೀರ ಕಣಿವೆಯಲ್ಲಿ ಸೇನಾ ಪಡೆಗಳ ಸಂಚಾರ ರದ್ದು ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಂತರ್ ಜಿಲ್ಲೆ, ಅತ್ಯಂತ ದುರ್ಗಮ ಸ್ಥಳಗಳಿಗೆ ಸೇನೆಯ ವಾಹನ ಸಂಚಾರ ಬೇಡ ಎಂದು ಗೃಹ ಸಚಿವಾಲಯ ತಿಳಿಸಿದೆ. Advertisement
ಹುತಾತ್ಮರ ಪಾರ್ಥಿವ ಶರೀರಕ್ಕೆ ಕಣ್ಣೀರ ನಮನ
12:30 AM Feb 16, 2019 | |
Advertisement
Udayavani is now on Telegram. Click here to join our channel and stay updated with the latest news.