Advertisement
ಮಣಿಪಾಲ ಎಂಐಟಿಯ ಎಲೆಕ್ಟ್ರಿಕಲ್ ಸೈನ್ಸ್ ವಿಭಾಗಕ್ಕೆ ಹೊಸದಾಗಿ ಪ್ರವೇಶಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಣಿಪಾಲ ಎಐಟಿ ನಿರ್ದೇಶಕ ಡಾ| ಜಿ.ಕೆ. ಪ್ರಭು ಅವರು ಮಾತನಾಡಿ, ವಿವಿಧ ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳು ಮಣಿಪಾಲ ಶಿಕ್ಷಣ ಸಂಸ್ಥೆಯನ್ನು ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಸಲು ಸಹಕಾರಿಯಾಗಬೇಕು ಎಂದು ಹೇಳಿದ ಅವರು, ನುರಿತ ತಾಂತ್ರಿ ತಂತ್ರಜ್ಞರಾಗಿ ಹೊರಹೊಮ್ಮಿ ಎಂದರು.
ಜಂಟಿನಿರ್ದೇಶಕ ಡಾ| ಬಿ.ಎಚ್.ವಿ. ಪೈ ಸ್ವಾಗತಿಸಿದರು.
ಪ್ರೊ| ಶೀಬಾ ಡೆರಿಸ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ನಾರಾಯಣ ಶೆಣೈ ವಂದಿಸಿದರು.