Advertisement

ತೆಲಂಗಾಣ : ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ, ಕಾರಣ ನಿಗೂಢ

08:28 AM Aug 09, 2022 | Team Udayavani |

ಹೈದರಾಬಾದ್ : ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ.

Advertisement

ಮಿಯಾಪುರ್ ಪೊಲೀಸ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಅವರು ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಎಂದು ಗೊತ್ತಾಗಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯಿಂದಷ್ಟೇ ಗೊತ್ತಾಗಬೇಕಾಗಿದೆ.

ಶವವನ್ನು ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ವರ್ಗಾಯಿಸಲಾಗಿದ್ದು. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬಂಧಿತರಿಬ್ಬರಿಗೆ ಪಿಎಫ್‌ಐ, ಎಸ್‌ಡಿಪಿಐ ನಂಟು?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next