Advertisement

ವಲಸೆ ವಿರೋಧಿಸಿ ಉಪವಾಸ ಸತ್ಯಾಗ್ರಹ

11:59 PM Jun 08, 2019 | Sriram |

ಹೈದರಾಬಾದ್‌: ತೆಲಂಗಾಣದ 12 ಕಾಂಗ್ರೆಸ್‌ ಶಾಸಕರನ್ನು ಆಡಳಿತಾರೂಢ ಟಿಎಂಸಿಯ ಶಾಸಕಾಂಗ ಪಕ್ಷದಲ್ಲಿ ವಿಲೀನಗೊಳ್ಳಲು ತೆಲಂಗಾಣ ವಿಧಾನಸಭೆಯ ಸಭಾಧ್ಯಕ್ಷರು ಅನುಮತಿ ನೀಡಿರುವುದನ್ನು ವಿರೋಧಿಸಿ, ತೆಲಂಗಾಣದ ಕಾಂಗ್ರೆಸ್‌ ನಾಯಕ ಎಂ. ಭಟ್ಟಿ ವಿಕ್ರಮಾರ್ಕ ಅವರು 36 ಗಂಟೆಗಳ ಉಪವಾಸ ಕೈಗೊಂಡಿದ್ದಾರೆ. ಆದರೆ, ಅವರದ್ದು ಆಮರಣಾಂತ ಉಪವಾಸ ಸತ್ಯಾಗ್ರಹ ಎಂದು ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಉತ್ತಮ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next