Advertisement

ಭಾರೀ ಮಳೆ: ತೆಲಂಗಾಣದಲ್ಲಿ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆ

07:52 PM Jul 13, 2022 | Team Udayavani |

ಹೈದರಾಬಾದ್: ಭಾರೀ ಮಳೆಯಿಂದಾಗಿ ತೆಲಂಗಾಣ ಸರ್ಕಾರ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ವಿಸ್ತರಿಸಿದೆ.

Advertisement

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತೆಲಂಗಾಣದಲ್ಲಿ ಮಂಗಳವಾರವೂ ಭಾರೀ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಮತ್ತು ಗ್ರಾಮಗಳ ನಡುವಿನ ರಸ್ತೆ ಸಂಪರ್ಕಗಳು ಹಲವಾರು ಸ್ಥಳಗಳಲ್ಲಿ ಹಾನಿಗೊಳಗಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next