Advertisement
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಸರಕಾರ ನೀಡಿದ ನೊಟೀಸ್ ವಿಚಾರವಾಗಿ ಪ್ರತಿಕ್ರಿಯಿಸಿದರು. ಇವರಿಗೆ ದೇವರ ಮೇಲೆ ಭಕ್ತಿ ಇಲ್ಲ, ಹುಂಡಿಯ ಮೇಲೆ ಪ್ರೀತಿ ಇದೆ. ದೇವಾಲಯಗಳ ಮೇಲೆ ಸರಕಾರದ ನಿಯಂತ್ರಣ ತಪ್ಪು. ದೇವಸ್ಥಾನ ಸಮಾಜದ ನಿಯಂತ್ರಣದಲ್ಲಿರಬೇಕು. ದೇವಾಲಯ ಭಕ್ತರ ಸ್ವತ್ತು. ಭಕ್ತರು ಕೊಟ್ಟ ಹಣವನ್ನು ಟೆನೆಂಟ್ ಆ್ಯಕ್ಟ್ ಜಾರಿಗೆ ತಂದು ದೇವಾಲಯವನ್ನು ಬಡವು ಮಾಡಿದ್ದಾರೆ ಎಂದರು.
Advertisement
Udupi; ದೇಗುಲ ಸರಕಾರದ ನಿಯಂತ್ರಣದಲ್ಲಿರಬಾರದು: ಸಿಟಿ ರವಿ
10:52 PM Jan 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.