Advertisement
ಅದರಂತೆ ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯನಾರಾಯಣ ರಾವ್ ವಿಚಾರಣೆ ಸೇರಿ ಯಾವುದೇ ಕ್ರಮಗಳನ್ನು ಎಸಿಬಿ ಜರುಗಿಸುವುದಿಲ್ಲ ಎಂದು ಹೇಳಿದರು. ಅಲ್ಲದೆ, ಸತ್ಯನಾರಾಯಣ ರಾವ್ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ವಾದ ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಏ.16ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಅದುವರೆಗೆ ಸತ್ಯನಾರಾಯಣರಾವ್ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ ವಿಚಾರಣೆಯನ್ನು ಏ.19ಕ್ಕೆ ಮುಂದೂಡಿತು.
Advertisement
ನಿವೃತ್ತ ಡಿಜಿಪಿಗೆ ತಾತ್ಕಾಲಿಕ ರಿಲೀಫ್
12:14 PM Apr 11, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.