Advertisement

ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕನ್ನಡಿಗ ಯೋಧ ಹುತಾತ್ಮ

09:19 AM May 27, 2019 | Vishnu Das |

ಹಾವೇರಿ: ಪುಲ್ವಮಾದಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡು ದೆಹಲಿಯ ಆರ್‌.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಶಿವಲಿಂಗೇಶ್ವರಪಾಟೀಲ್‌ (26) ಶನಿವಾರ ಹುತಾತ್ಮರಾಗಿದ್ದಾರೆ.

Advertisement

ಕಳೆದ 6 ವರ್ಷಗಳ ಹಿಂದೆ ಶಿವಲಿಂಗಪ್ಪ ಅವರು ಸೇನೆಗೆ ಸೇರ್ಪಡೆಯಾಗಿದ್ದರು.

ನಾಳೆ ಸೋಮವಾರ ಶಿವಲಿಂಗಪ್ಪ ಅವರಪಾರ್ಥೀವಶರೀರ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮಕ್ಕೆ ಆಗಮಿಸಲಿದ್ದು,ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next