Advertisement

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

09:16 PM Jun 16, 2021 | Team Udayavani |

ನವದೆಹಲಿ: ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಏರ್ಪಡುವ ಸಾಧ್ಯತೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆತಂಕ ವ್ಯಕ್ತಪಡಿಸಿದ್ದಾರೆ.

Advertisement

ಆಸಿಯಾನ್‌ ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, “”ಇಂಡೋ ಪೆಸಿಫಿಕ್‌ ಪ್ರಾಂತ್ಯದ ಸಮುದ್ರ ವ್ಯಾಪ್ತಿಯಲ್ಲಿ ಸಾಗರ ಮಾರ್ಗಗಳ ಮೂಲಕ ನಡುವೆಯು ವ್ಯವಹಾರಗಳು, ಸಾಗರ ವ್ಯಾಪ್ತಿಯ ಆಗಸದಲ್ಲಿ ವೈಮಾನಿಕ ಸಂಚಾರ ಹಾಗೂ ದಕ್ಷಿಣ ಚೀನಾ ಸಮುದ್ರದವರೆಗಿನ ಸಮುದ್ರ ಮಾರ್ಗಗಳಲ್ಲಿ ಸುಲಭ ಹಾಗೂ ನಿರಾತಂಕವಾದ ಪ್ರಯಾಣಕ್ಕೆ ಅನುವು ಮಾಡಿಕೊಡುವಂಥ ವಾತಾವರಣ ನಿರ್ಮಾಣವಾಗಬೇಕು. ಇದಕ್ಕಾಗಿ ಇಂಡೋ-ಪೆಸಿಫಿಕ್‌ ರಾಷ್ಟ್ರಗಳ ನಡುವೆ ಒಂದು ನಿಯಮಗಳು ಏರ್ಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ :ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್‌ ಸಿಂಗ್‌

Advertisement

Udayavani is now on Telegram. Click here to join our channel and stay updated with the latest news.

Next