Advertisement

Karnataka: ಇಂದು ಟಿಇಟಿ ಪರೀಕ್ಷೆ

10:40 PM Sep 02, 2023 | Team Udayavani |

ಬೆಂಗಳೂರು: ರವಿವಾರ ರಾಜ್ಯದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಪತ್ರಿಕೆ 1 (1ರಿಂದ 5ನೇ ತರಗತಿಗಳಿಗೆ ಬೋಧಿಸುವ ಶಿಕ್ಷಕರಿಗಾಗಿ) 1,43,705 ಮಂದಿ ಅರ್ಜಿ ಸಲ್ಲಿಸಿದ್ದು 544 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ 2 (6ರಿಂದ 8ನೇ ತರಗತಿಗಳಿಗೆ ಬೋಧಿಸುವ ಶಿಕ್ಷಕರಿಗಾಗಿ) ನಡೆಯುವ ಪರೀಕ್ಷೆಗೆ 1,89,994 ಮಂದಿ ನೋಂದಾಯಿಸಿಕೊಂಡಿದ್ದು 711 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Advertisement

ಒಂದನೇ ಪತ್ರಿಕೆಯ ಪರೀಕ್ಷೆ ಬೆಳಗ್ಗೆ 9.30ರಿಂದ ಅಪರಾಹ್ನ 12ರ ವರೆಗೆ, ಪತ್ರಿಕೆ 2ರ ಪರೀಕ್ಷೆ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ನಡೆಯಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next