Advertisement
ಪ್ರಧಾನಿ ಮೋದಿ ಅವರ ಆಶಯದಂತೆ ನಗರದ ನಾಗರಿಕರು ಭಾನುವಾರ ಸಂಜೆ 5 ಗಂಟೆಗೆ ಸರಿಯಾಗಿ ತಮ್ಮ ಸಂಬಂಧಿಕರು, ಸ್ನೇಹಿತರೊಡ ಗೂಡಿ ಚಪ್ಪಾಳೆ ಕೃತಜ್ಞತೆ ಅರ್ಪಿಸಿದರು. ನಗರದಲ್ಲಿ ಚಪ್ಪಾಳೆ, ಜಾಗಟೆಯ ದನಿ ಮಾರ್ಧನಿಸಿತು. ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಪ್ಪಿ ಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ತೆಗೆದು ಕೊಳ್ಳುತ್ತಿರುವ ಕ್ರಮಗಳನ್ನು ನಾಗರಿಕರು ಸ್ವಾಗತಿಸಿದ್ದಾರೆ. Advertisement
ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಕೆ
07:27 PM Mar 23, 2020 | Suhan S |
Advertisement
Udayavani is now on Telegram. Click here to join our channel and stay updated with the latest news.