Advertisement

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10:49 PM Mar 09, 2023 | Team Udayavani |

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರ ತಂಡ ಬಂಧಿಸಿದೆ.
ಹಾಸನದ ಬಿಕ್ಕೋಡು ನಿವಾಸಿ ರಮೇಶ್‌ ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಮಾ. 8ರಂದು ಈತನ ಕುರಿತು ಲಭಿಸಿದ ಮಾಹಿತಿಯಂತೆ ಪೊಲೀಸ್‌ ಸಿಬಂದಿ ಪುನೀತ್‌, ಯೋಗೀಶ್‌ ಅವರು ಹಾಸನದಿಂದ ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next