Advertisement

ಯಾವುದೇ ಕ್ಷಣ ಮೈತ್ರಿ ಸರ್ಕಾರ ಪತನ

06:00 AM Sep 03, 2018 | Team Udayavani |

ದಾವಣಗೆರೆ: ಜನಾದೇಶಕ್ಕೆ ವಿರುದ್ಧವಾದ ಅಪವಿತ್ರ ಮೈತ್ರಿಯ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನವಾಗಬಹುದು. ಜನಾದೇಶದಂತೆ ಹೆಚ್ಚಿನ ಸ್ಥಾನ ಪಡೆದಿರುವ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೂಮ್ಮೆ ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೆಪ್ಟೆಂಬರ್‌ 3ನೇ ವಾರ ಮಂತ್ರಿ ಮಂಡಲ ವಿಸ್ತರಣೆ ಆಗುತ್ತಿದ್ದಂತೆ ಎರಡೂ
ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು, ಕಚ್ಚಾಟ ಸ್ಫೋಟಗೊಳ್ಳಲಿದೆ. ಆ ಎರಡು ಪಕ್ಷದವರೇ ಸರ್ಕಾರ ಉರುಳಿಸುತ್ತಾರೆಯೇ ಹೊರತು ಬಿಜೆಪಿ ಯಾವ ಪಾತ್ರವನ್ನೂ ವಹಿಸುವುದಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next