Advertisement

ಎಲ್ಒಸಿಯಾದ್ಯಂತ ಸೇನೆಯಿಂದ ಕಟ್ಟೆಚ್ಚರ

01:06 AM Aug 25, 2019 | Team Udayavani |
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಹೊಂದಿಕೊಂಡಂತೆ ಇರುವ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯ ಮೂಲಕ, ಆಫ‌್ಗನ್‌ ಮತ್ತು ಪಶ್ತುನ್‌ ಉಗ್ರವಾದಿಗಳು ಕಾಶ್ಮೀರದೊಳಕ್ಕೆ ನುಸುಳಲು ಯತ್ನಿಸುವ ಸಂಭವವಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಉಗ್ರರ ಬಗ್ಗೆ ಗುಪ್ತಚರ ಇಲಾಖೆಯು ಸೂಚನೆ ನೀಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್‌ ಕನ್ಸಾಲ್ ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next