Advertisement

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ದೀಪಕ್ ರಾವ್ ಕೊಲೆ ಆರೋಪಿಯ ಬಂಧನ

01:03 PM Sep 29, 2021 | Team Udayavani |

ಮಂಗಳೂರು:  ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ‌ ನಿಸ್ಸಹಾಯಕವಾಗಿದೆ: ಯು.ಟಿ ಖಾದರ್ ವಾಗ್ದಾಳಿ

ಈತ ಮೂರು ವರ್ಷಗಳ ಹಿಂದೆ ಸುರತ್ಕಲ್ ಬಳಿ ನಡೆದಿದ್ದ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಕೂಡ ಆಗಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next