Advertisement
ಗುಂಪಿನಿಂದ ಹತ್ಯೆಗೀಡಾದ ವ್ಯಕ್ತಿ ಅಲಿಮುದ್ದೀನ್ ಅನ್ಸಾರಿಗೆ ಕ್ರಿಮಿನಲ್ ಹಿನ್ನೆಲೆ ಕೂಡ ಇತ್ತು ಎಂದು ಅವರು ಹೇಳಿದ್ದಾರೆ. ಆತನ ವಿರುದ್ಧ ಮಗುವಿನ ಹತ್ಯೆ ಮತ್ತು ಕಳವಿನ ಒಂದು ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಮತ್ತು ಹೊಸದಿಲ್ಲಿ ಹೊರವಲಯದಲ್ಲಿ ನಡೆದ ಥಳಿತ ಮತ್ತು ಹತ್ಯೆ ಪ್ರಕರಣಗಳ ವಿರುದ್ಧ ವಿಶ್ವಾದ್ಯಂತ ಖಂಡನೆ ವ್ಯಕ್ತವಾಗಿತ್ತು. Advertisement
ಹತ್ಯೆಗೀಡಾದ ವ್ಯಕ್ತಿ ಬಳಿ ಇದ್ದದ್ದು ಗೋಮಾಂಸವೇ
03:25 AM Jul 09, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.